ರಕ್ಷಕ -ಶಿಕ್ಷಕ ಸಂಘದ ಮಹಾಸಭೆ


                            ನಮ್ಮ ಶಾಲಾ 2016-17ನೇ ಶೈಕ್ಷಣಿಕ ವರ್ಷದ ರಕ್ಷಕ -ಶಿಕ್ಷಕ ಸಂಘದ ಮಹಾಸಭೆ ತಾರೀಕು 25-06-2016 ಶನಿವಾರ ಜರಗಿತು. 2015-16 ನೇ ಸಾಲಿನ ಪಿ.ಟಿ ಎ ಅಧ್ಯಕ್ಷರಾದ ಎಸ್.ಜನಾರ್ಧನ್ ಸಭೆಯ ಅಧ್ಯಕ್ಷರಾಗಿದ್ದರು. ವೇದಿಕೆಯಲ್ಲಿ ಶಾಲಾ ಆಡಳಿತ ಸಲಹೆಗಾರರಾದ ಶ್ರೀ ಶ್ರೀಧರ ರಾವ್,  ಎಂ.ಪಿ.ಟಿ ಎ ಅಧ್ಯಕ್ಷೆ ಶ್ರೀಮತಿ ಲಲಿತಾ ,ಶಾಲಾ ಮುಖ್ಯೋಪಾಧ್ಯಾರಾದ ಶ್ರೀ ಸುಧಾಕರ.ವಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ L.S.S ಪರೀಕ್ಷೆಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿನಿ ಸುಮನಾಳಿಗೆ ಸ್ಮರಣಿಕೆಯನ್ನು ನೀಡಲಾಯಿತು. ನಂತರ ರಕ್ಷಕ ಶಿಕ್ಷಕ ಕಮಿಟಿ ರೂಪುಗೊಳಿಸಲಾಯಿತು.  ಈ ವರ್ಷದ ಪಿ.ಟಿ ಎ ಅಧ್ಯಕ್ಷರಾಗಿ ಶ್ರೀ ಥೋಮಸ್ ಡಿಸೋಜಾ  ಹಾಗೂ ಎಂ.ಪಿ.ಟಿ ಎ ಅಧ್ಯಕ್ಷೆಯಾಗಿ ಶ್ರೀಮತಿ ಸ್ವಪ್ನ ಇವರನ್ನು ಆಯ್ಕೆ ಮಾಡಲಾಯಿತು.







Comments

Popular posts from this blog

ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ 2024-25 @ VAUPS MIYAPADAVU