2020-21ನೇ ಸಾಲಿನ 7 ನೇ ತರಗತಿ ವಿದ್ಯಾರ್ಥಿಗಳ ವಿದಾಯಕೂಟ

 2020-21 ನೇ ಸಾಲಿನ 7ನೇ ತರಗತಿಯ ವಿದ್ಯಾರ್ಥಿಗಳ ವಿದಾಯ ಕೂಟ ಕಾರ್ಯಕ್ರಮ ಇಂದು ರಾಮಕೃಷ್ಣ ರಾವ್ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ್ ರಾವ್ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿಸಿದರು.ಕಾರ್ಯಕ್ರಮಕ್ಕೆ  ಶಾಲಾ ಸಂಚಾಲಕಿ ರಾಜೇಶ್ವರಿ.ಎಸ್.ರಾವ್,ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ.ವಿ,ಶಾಲಾ ಎಂ.ಪಿ.ಟಿ.ಎ ಅಧ್ಯಕ್ಷೆ ಕೈರುನ್ನಿಸ , ಅಧ್ಯಾಪಿಕೆ ರತ್ನಾವತಿ.ಎ ಹಾಗೂ ಅಧ್ಯಾಪಕ ಅರವಿಂದಾಕ್ಷ ಭಂಡಾರಿ ಶುಭ ಹಾರೈಸಿದರು.ಶಾಲಾ ವಿದ್ಯಾರ್ಥಿನಿ ಶುಭದ .ಎಸ್ ತಮ್ಮ ಶಾಲಾ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಂಡರು.ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕರಾದ ನಾರಾಯಣ.ಯು ಸ್ವಾಗತಿಸಿ ,ಮಹಾಭಲೇಶ್ವರ ಭಟ್ ವಂದಿಸಿದರು.ಕಾರ್ಯಕ್ರಮವನ್ನು ಅಧ್ಯಾಪಕರಾದ ರಾಮಚಂದ್ರ.ಕೆ.ಎಂ ನಿರೂಪಿಸಿದರು.












Comments

Popular posts from this blog

ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ 2024-25 @ VAUPS MIYAPADAVU