ಮಾಧಕವಸ್ತು ಜಾಗ್ರತಿ ಕಾರ್ಯಕ್ರಮ
ಮಾಧಕ ವಸ್ತು ಮುಕ್ತ ಕೇರಳ ಅಭಿಯಾನದ ಅಂಗವಾಗಿ ವಿದ್ಯಾವರ್ಧಕ ಎ. ಯು.ಪಿ ಶಾಲೆ ಮೀಯಪದವಿನಲ್ಲಿ ದಿನಾಂಕ 01-11-2022ನೇ ಮಂಗಳವಾರ 3 ಗಂಟೆಗೆ ಮಾಧಕವಸ್ತು ವಿರೋಧಿ ಕಾರ್ಯಕ್ರಮ ಮೀಯಪದವು ಪರಿಸರದಲ್ಲಿ ಅಯೋಜಿಸಲಾಯಿತು.ಕಾರ್ಯಕ್ರಮವನ್ನು ಮೀಂಜಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಆರ್.ಶೆಟ್ಟಿ ಉದ್ಘಾಟಿಸಿದರು.ಮೀಂಜಾ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯರಾಮ.ಬಿ,ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ್.ರಾವ್,ಪಿಟಿಎ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ,ರಕ್ಷಕರು,ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಮಾನವ ಸಂಕಲೆ,ಪ್ರತಿಜ್ಞೆ ಹಾಗೂ ಗಾಯನ ಕಾರ್ಯಕ್ರಮಗಳು ನಡೆಯಿತು.
Comments
Post a Comment